30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

ಉಜಿರೆ : ವಾಲ್ಮೀಕಿ ಈ ಜಗತ್ತು ಕಂಡ ಅಪೂರ್ವ ಕವಿ. ಆದಿ ಕವಿ ಎಂಬ ಹೆಗ್ಗಳಿಕೆ ಇವರಿಗೆ ಇದೆ. ದುಷ್ಟ ಸ್ವಭಾವದ ಮನುಷ್ಯ ಹೇಗೆ ಉತ್ತಮನಾಗಿ ಬದಲಾಗಬಹುದು ಎನ್ನುವುದಕ್ಕೆ ವಾಲ್ಮೀಕಿ ಉತ್ತಮ ಉದಾಹರಣೆ. ರಾಮಾಯಣ ಎನ್ನುವ ಐತಿಹಾಸಿಕ ಮಹಾಕಾವ್ಯದ ರಚನೆಯ ಮೂಲಕ ಸಾವಿರಾರು ಕವಿಗಳಿಗೆ ಆದರ್ಶರಾಗಿದ್ದರೆ ಹಾಗೂ ಮಾರ್ಗದೀಪಕರಾಗಿದ್ದಾರೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ , ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಾಲ್ಮೀಕಿ ಜಯಂತಿ ದಿನಾಚರಣೆ ಪ್ರಯುಕ್ತ ನಡೆದ ಅಮರ ಕವಿ ವಾಲ್ಮೀಕಿ ಎಂಬ ವಿಶೇಷ ಉಪನ್ಯಾಸದಲ್ಲಿ ಹೇಳಿದರು.

ವಿದ್ಯಾರ್ಥಿನಿ ಶ್ರುತಾ ನಿರೂಪಿಸಿ ವಂದಿಸಿದರು.

Related posts

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya
error: Content is protected !!