23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

ಉಜಿರೆ : ವಾಲ್ಮೀಕಿ ಈ ಜಗತ್ತು ಕಂಡ ಅಪೂರ್ವ ಕವಿ. ಆದಿ ಕವಿ ಎಂಬ ಹೆಗ್ಗಳಿಕೆ ಇವರಿಗೆ ಇದೆ. ದುಷ್ಟ ಸ್ವಭಾವದ ಮನುಷ್ಯ ಹೇಗೆ ಉತ್ತಮನಾಗಿ ಬದಲಾಗಬಹುದು ಎನ್ನುವುದಕ್ಕೆ ವಾಲ್ಮೀಕಿ ಉತ್ತಮ ಉದಾಹರಣೆ. ರಾಮಾಯಣ ಎನ್ನುವ ಐತಿಹಾಸಿಕ ಮಹಾಕಾವ್ಯದ ರಚನೆಯ ಮೂಲಕ ಸಾವಿರಾರು ಕವಿಗಳಿಗೆ ಆದರ್ಶರಾಗಿದ್ದರೆ ಹಾಗೂ ಮಾರ್ಗದೀಪಕರಾಗಿದ್ದಾರೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ , ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಾಲ್ಮೀಕಿ ಜಯಂತಿ ದಿನಾಚರಣೆ ಪ್ರಯುಕ್ತ ನಡೆದ ಅಮರ ಕವಿ ವಾಲ್ಮೀಕಿ ಎಂಬ ವಿಶೇಷ ಉಪನ್ಯಾಸದಲ್ಲಿ ಹೇಳಿದರು.

ವಿದ್ಯಾರ್ಥಿನಿ ಶ್ರುತಾ ನಿರೂಪಿಸಿ ವಂದಿಸಿದರು.

Related posts

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya
error: Content is protected !!