ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

ಉಜಿರೆ : ವಾಲ್ಮೀಕಿ ಈ ಜಗತ್ತು ಕಂಡ ಅಪೂರ್ವ ಕವಿ. ಆದಿ ಕವಿ ಎಂಬ ಹೆಗ್ಗಳಿಕೆ ಇವರಿಗೆ ಇದೆ. ದುಷ್ಟ ಸ್ವಭಾವದ ಮನುಷ್ಯ ಹೇಗೆ ಉತ್ತಮನಾಗಿ ಬದಲಾಗಬಹುದು ಎನ್ನುವುದಕ್ಕೆ ವಾಲ್ಮೀಕಿ ಉತ್ತಮ ಉದಾಹರಣೆ. ರಾಮಾಯಣ ಎನ್ನುವ ಐತಿಹಾಸಿಕ ಮಹಾಕಾವ್ಯದ ರಚನೆಯ ಮೂಲಕ ಸಾವಿರಾರು ಕವಿಗಳಿಗೆ ಆದರ್ಶರಾಗಿದ್ದರೆ ಹಾಗೂ ಮಾರ್ಗದೀಪಕರಾಗಿದ್ದಾರೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ , ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಾಲ್ಮೀಕಿ ಜಯಂತಿ ದಿನಾಚರಣೆ ಪ್ರಯುಕ್ತ ನಡೆದ ಅಮರ ಕವಿ ವಾಲ್ಮೀಕಿ ಎಂಬ ವಿಶೇಷ ಉಪನ್ಯಾಸದಲ್ಲಿ ಹೇಳಿದರು.

ವಿದ್ಯಾರ್ಥಿನಿ ಶ್ರುತಾ ನಿರೂಪಿಸಿ ವಂದಿಸಿದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya
error: Content is protected !!