23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

ದ. ಕ ಕ್ಷೇತ್ರ ಶಿಕ್ಷಣಾಧಿಕಾರಿ ಮೂಡುಬಿದಿರೆ ಹಾಗೂ ಮೂಡಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಜಿರೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿಯನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ವಿಭಾಗದಲ್ಲಿ ಸಂಜನಾ ಲಾರೆನ್ಸ್ 7ನೇ ತರಗತಿಯ ಹರ್ಡಲ್ಸ್ ನಲ್ಲಿ ತೃತೀಯ ಸ್ಥಾನ, ಹಾಗೂ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಾದ ಸಾಕ್ಷಿತಾ (7ನೇ) ಓಟ ಪ್ರಥಮ, ಗುಂಡೆಸೆತ ದ್ವಿತೀಯ , ಪೃಥ್ವಿ ಭಂಡಾರಿ (6ನೇ) ಜಾವಲಿನ್ ಪ್ರಥಮ, ಗುಂಡು ಎಸೆತ ದ್ವಿತೀಯ, ಸಿಂಚನ್ ಎಸ್. (6ನೇ) ಗುಂಡು ಎಸೆತ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya
error: Content is protected !!