April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ಕಾರ್ಯಾರಂಭ ನವೆಂಬರ್ 1,2023 ನೇ ಬುಧವಾರ ನೆರವೇರಿತು.

ಅ ಮೂಲಕ ದೇವರಗುಡ್ಡೆ ಭಾಗದ ಜನರ ಬಹುವರ್ಷಗಳ ಕನಸು ಈಡೇರಿದಂತೆ ಆಗಿದೆ.ಸಂಘದ ಅಧ್ಯಕ್ಷ ರಮೇಶ್ ಗೌಡ ಗುಲ್ಲೋಡಿಯವರು ಹಾಲು ಶೇಖರಣೆ ಮೂಲಕ ಕಾರ್ಯಾರಂಭ ಮಾಡಿದರು.

ಉಪಾಧ್ಯಕ್ಷರಾದ ಸೂರ್ಯನಾರಾಯಣ ಹೊಳ್ಳ ಮತ್ತು ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಸತೀಶ್ ರಾವ್ ಅವರು ಸದಸ್ಯರಿಗೆ ಷೇರು ಪ್ರಮಾಣ ಪತ್ರ ಹಂಚಿಕೆ ಮಾಡಿದರು.

ಈ ಸಂದರ್ಭ ಒಕ್ಕೂಟದ ವಿಸ್ತರಣಾಧಿಕಾರಿ ಯಮುನಾ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಗೌಡ ಕಲ್ಮಂಜ ಹಾಗೂ ನಿರ್ದೇಶಕರಾದ ಶಿವಪ್ರಸಾದ್,ರಾಧಾಕೃಷ್ಣ ಗೌಡ,ಮಂಜುನಾಥ್ ಗುಡಿಗಾರ್,ಗೀತಾ ನಾಯ್ಕ,ಪುಷ್ಪವತಿ,ಶ್ರೀನಿವಾಸ ಗೌಡ,ಗಂಗಾಧರ ಗೌಡ,ದೇಜಪ್ಪ ಪೂಜಾರಿ,ರಾಘವೇಂದ್ರ ವಿಷ್ಣು ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ,ಗಣ್ಯರಾದ ಪೃಥ್ವಿಶ್ ಧರ್ಮಸ್ಥಳ,ಕೃಷ್ಣಪ್ಪ ಗುಡಿಗಾರ್,ತುಕಾರಾಮ ಸಾಲಿಯಾನ್,ಸುಂದರ ಗೌಡ ಹಾಗೂ ಸಂಘದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya
error: Content is protected !!