37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ಕಾರ್ಯಾರಂಭ ನವೆಂಬರ್ 1,2023 ನೇ ಬುಧವಾರ ನೆರವೇರಿತು.

ಅ ಮೂಲಕ ದೇವರಗುಡ್ಡೆ ಭಾಗದ ಜನರ ಬಹುವರ್ಷಗಳ ಕನಸು ಈಡೇರಿದಂತೆ ಆಗಿದೆ.ಸಂಘದ ಅಧ್ಯಕ್ಷ ರಮೇಶ್ ಗೌಡ ಗುಲ್ಲೋಡಿಯವರು ಹಾಲು ಶೇಖರಣೆ ಮೂಲಕ ಕಾರ್ಯಾರಂಭ ಮಾಡಿದರು.

ಉಪಾಧ್ಯಕ್ಷರಾದ ಸೂರ್ಯನಾರಾಯಣ ಹೊಳ್ಳ ಮತ್ತು ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಸತೀಶ್ ರಾವ್ ಅವರು ಸದಸ್ಯರಿಗೆ ಷೇರು ಪ್ರಮಾಣ ಪತ್ರ ಹಂಚಿಕೆ ಮಾಡಿದರು.

ಈ ಸಂದರ್ಭ ಒಕ್ಕೂಟದ ವಿಸ್ತರಣಾಧಿಕಾರಿ ಯಮುನಾ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಗೌಡ ಕಲ್ಮಂಜ ಹಾಗೂ ನಿರ್ದೇಶಕರಾದ ಶಿವಪ್ರಸಾದ್,ರಾಧಾಕೃಷ್ಣ ಗೌಡ,ಮಂಜುನಾಥ್ ಗುಡಿಗಾರ್,ಗೀತಾ ನಾಯ್ಕ,ಪುಷ್ಪವತಿ,ಶ್ರೀನಿವಾಸ ಗೌಡ,ಗಂಗಾಧರ ಗೌಡ,ದೇಜಪ್ಪ ಪೂಜಾರಿ,ರಾಘವೇಂದ್ರ ವಿಷ್ಣು ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ,ಗಣ್ಯರಾದ ಪೃಥ್ವಿಶ್ ಧರ್ಮಸ್ಥಳ,ಕೃಷ್ಣಪ್ಪ ಗುಡಿಗಾರ್,ತುಕಾರಾಮ ಸಾಲಿಯಾನ್,ಸುಂದರ ಗೌಡ ಹಾಗೂ ಸಂಘದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
error: Content is protected !!