22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ಕಾರ್ಯಾರಂಭ ನವೆಂಬರ್ 1,2023 ನೇ ಬುಧವಾರ ನೆರವೇರಿತು.

ಅ ಮೂಲಕ ದೇವರಗುಡ್ಡೆ ಭಾಗದ ಜನರ ಬಹುವರ್ಷಗಳ ಕನಸು ಈಡೇರಿದಂತೆ ಆಗಿದೆ.ಸಂಘದ ಅಧ್ಯಕ್ಷ ರಮೇಶ್ ಗೌಡ ಗುಲ್ಲೋಡಿಯವರು ಹಾಲು ಶೇಖರಣೆ ಮೂಲಕ ಕಾರ್ಯಾರಂಭ ಮಾಡಿದರು.

ಉಪಾಧ್ಯಕ್ಷರಾದ ಸೂರ್ಯನಾರಾಯಣ ಹೊಳ್ಳ ಮತ್ತು ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಸತೀಶ್ ರಾವ್ ಅವರು ಸದಸ್ಯರಿಗೆ ಷೇರು ಪ್ರಮಾಣ ಪತ್ರ ಹಂಚಿಕೆ ಮಾಡಿದರು.

ಈ ಸಂದರ್ಭ ಒಕ್ಕೂಟದ ವಿಸ್ತರಣಾಧಿಕಾರಿ ಯಮುನಾ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಗೌಡ ಕಲ್ಮಂಜ ಹಾಗೂ ನಿರ್ದೇಶಕರಾದ ಶಿವಪ್ರಸಾದ್,ರಾಧಾಕೃಷ್ಣ ಗೌಡ,ಮಂಜುನಾಥ್ ಗುಡಿಗಾರ್,ಗೀತಾ ನಾಯ್ಕ,ಪುಷ್ಪವತಿ,ಶ್ರೀನಿವಾಸ ಗೌಡ,ಗಂಗಾಧರ ಗೌಡ,ದೇಜಪ್ಪ ಪೂಜಾರಿ,ರಾಘವೇಂದ್ರ ವಿಷ್ಣು ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ,ಗಣ್ಯರಾದ ಪೃಥ್ವಿಶ್ ಧರ್ಮಸ್ಥಳ,ಕೃಷ್ಣಪ್ಪ ಗುಡಿಗಾರ್,ತುಕಾರಾಮ ಸಾಲಿಯಾನ್,ಸುಂದರ ಗೌಡ ಹಾಗೂ ಸಂಘದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!