September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

ಕಣಿಯೂರು: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ 2025 ಜನವರಿಯಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾಕಲಶ ಹಾಗೂ ಜೀರ್ಣೋದ್ಧಾರದ ಕಾರ್ಯಾರಂಭದ ಉದ್ಘಾಟನಾ ಕಾರ್ಯಕ್ರಮವು ನ.3 ರಂದು ನಡೆಯಿತು.

ಉದ್ಘಾಟನೆಯನ್ನು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ನಾಗೇಶ ತಂತ್ರಿಗಳು ನೆರವೇರಿಸಿದರು.

ಅಧ್ಯಕ್ಷತೆಯನ್ನು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸದಾನಂದ ಮೇಲಾಂಟ ವಹಿಸಿದರು.

ಕೆಮ್ಮಿಂಜೆ ವೇದಮೂರ್ತಿ ಬ್ರಹ್ಮಶ್ರೀ ಕಾರ್ತಿಕ್ ತಂತ್ರಿಗಳು ಧಾರ್ಮಿಕ ಪ್ರವಚನವನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಸಿದ್ದಕಟ್ಟೆ ಉದ್ಯಮಿ ದುರ್ಗಾದಾಸ್ ಶೆಟ್ಟಿ , ಎಸ್.ಕೆ.ಡಿ.ಆರ್.ಡಿ.ಪಿ ನಿರ್ದೇಶಕ ಮಹಾಬಲ ಕುಲಾಲ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರು ಚಿದಾನಂದ ರಾವ್ ಕೊಲ್ಲಾಜೆ, ಸೇವಾ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು ಹಾಗೂ ಸದಸ್ಯರು, ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ರೈತಬಂಧು ಆಹಾರೋದ್ಯಮ ಮಾರುತಿಪುರ ಅಧ್ಯಕ್ಷ ಶಿವಶಂಕರ ಸ್ವಾಗತಿಸಿ, ನವೀನ್ ಕುಮಾರ್ ನಿರೂಪಿಸಿದರು. ನಾರಾಯಣ ಧನ್ಯವಾದವಿತ್ತರು.

Related posts

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya

ಕೊಯ್ಯೂರು ನಿವಾಸಿ ಪ್ರವೀಣ್ ನಾಪತ್ತೆ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಭಾರತ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಅಳದಂಗಡಿಗೆ ಆಗಮಿಸುವ ಹಿನ್ನೆಲೆ ಕಬಡ್ಡಿ ಅಸೋಸಿಯೇಷನ್ ನಿಂದ ಜಂಟಿ ಸಮಾಲೋಚನಾ ಸಭೆ

Suddi Udaya
error: Content is protected !!