22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

ಬೆಳ್ತಂಗಡಿ : ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ ಕಾರ್ಯಕ್ರಮವು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ನ.03 ರಂದು ನಡೆಯಿತು.

ಉದ್ಘಾಟನೆಯನ್ನು ಸಾಹಿತಿ/ನಟ, ಮಂಗಳೂರು ಖ್ಯಾತ ವಕೀಲರು ಶಶಿರಾಜ್ ರಾವ್ ಕಾವೂರು ನೆರವೇರಿಸಿ ಉದ್ಘಾಟನಾ ಭಾಷಣವನ್ನು ಮಾಡಿದರು.
ವೇದಿಕೆಯಲ್ಲಿ ಅಧ್ಯಕ್ಷತೆಯನ್ನು ಹಿರಿಯ ಉಪನ್ಯಾಸಕ ಆನಂದ ವಹಿಸಿದರು.

ಮುಖ್ಯ ಅತಿಥಿಗಳಾಗಿ ಮೈಮ್ ರಾಂ ದಾಸ್, ಚಲನಚಿತ್ರ ನಟ/ಜಾನಪದ ಕಲಾವಿದರು, ಬಿ.ಕೆ.ಧನಂಜಯ ರಾವ್ ಅಧ್ಯಕ್ಷರು, ಸುವರ್ಣಮಹೋತ್ಸವ ಸಮಿತಿ ಹಾಗೂ ಜಯಾನಂದ ಗೌಡ ಉಪಾಧ್ಯಕ್ಷರು ಕಾಲೇಜು ಅಭಿವೃದ್ಧಿ ಸಮಿತಿ, ಶೀನಾ ನಾಡೋಳಿ ರಂಗಕಲಾವಿದ/ಗಾಯಕ/ಉಪನ್ಯಾಸಕರು ಉಪಸ್ಥಿತರಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದರೆ ಮೈ ರಾಂ ದಾಸ್ ರವರು ‘ವಾ ಪೊರ್ಲುಯಾ ಹಾಡನ್ನು ಹಾಡುವುದರ ಮೂಲಕ ವಿದ್ಯಾರ್ಥಿಗಳನ್ನು ಮನೋರಂಜಿಸಿದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶೀನಾ ನಾಡೋಳಿ ಸ್ವಾಗತಿಸಿದರು.

Related posts

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!