July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

ಉಜಿರೆ : ವಾಲ್ಮೀಕಿ ಈ ಜಗತ್ತು ಕಂಡ ಅಪೂರ್ವ ಕವಿ. ಆದಿ ಕವಿ ಎಂಬ ಹೆಗ್ಗಳಿಕೆ ಇವರಿಗೆ ಇದೆ. ದುಷ್ಟ ಸ್ವಭಾವದ ಮನುಷ್ಯ ಹೇಗೆ ಉತ್ತಮನಾಗಿ ಬದಲಾಗಬಹುದು ಎನ್ನುವುದಕ್ಕೆ ವಾಲ್ಮೀಕಿ ಉತ್ತಮ ಉದಾಹರಣೆ. ರಾಮಾಯಣ ಎನ್ನುವ ಐತಿಹಾಸಿಕ ಮಹಾಕಾವ್ಯದ ರಚನೆಯ ಮೂಲಕ ಸಾವಿರಾರು ಕವಿಗಳಿಗೆ ಆದರ್ಶರಾಗಿದ್ದರೆ ಹಾಗೂ ಮಾರ್ಗದೀಪಕರಾಗಿದ್ದಾರೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ , ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಾಲ್ಮೀಕಿ ಜಯಂತಿ ದಿನಾಚರಣೆ ಪ್ರಯುಕ್ತ ನಡೆದ ಅಮರ ಕವಿ ವಾಲ್ಮೀಕಿ ಎಂಬ ವಿಶೇಷ ಉಪನ್ಯಾಸದಲ್ಲಿ ಹೇಳಿದರು.

ವಿದ್ಯಾರ್ಥಿನಿ ಶ್ರುತಾ ನಿರೂಪಿಸಿ ವಂದಿಸಿದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!