23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

ಉಜಿರೆ : ವಾಲ್ಮೀಕಿ ಈ ಜಗತ್ತು ಕಂಡ ಅಪೂರ್ವ ಕವಿ. ಆದಿ ಕವಿ ಎಂಬ ಹೆಗ್ಗಳಿಕೆ ಇವರಿಗೆ ಇದೆ. ದುಷ್ಟ ಸ್ವಭಾವದ ಮನುಷ್ಯ ಹೇಗೆ ಉತ್ತಮನಾಗಿ ಬದಲಾಗಬಹುದು ಎನ್ನುವುದಕ್ಕೆ ವಾಲ್ಮೀಕಿ ಉತ್ತಮ ಉದಾಹರಣೆ. ರಾಮಾಯಣ ಎನ್ನುವ ಐತಿಹಾಸಿಕ ಮಹಾಕಾವ್ಯದ ರಚನೆಯ ಮೂಲಕ ಸಾವಿರಾರು ಕವಿಗಳಿಗೆ ಆದರ್ಶರಾಗಿದ್ದರೆ ಹಾಗೂ ಮಾರ್ಗದೀಪಕರಾಗಿದ್ದಾರೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ , ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಾಲ್ಮೀಕಿ ಜಯಂತಿ ದಿನಾಚರಣೆ ಪ್ರಯುಕ್ತ ನಡೆದ ಅಮರ ಕವಿ ವಾಲ್ಮೀಕಿ ಎಂಬ ವಿಶೇಷ ಉಪನ್ಯಾಸದಲ್ಲಿ ಹೇಳಿದರು.

ವಿದ್ಯಾರ್ಥಿನಿ ಶ್ರುತಾ ನಿರೂಪಿಸಿ ವಂದಿಸಿದರು.

Related posts

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!