38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ಕಾರ್ಯಾರಂಭ ನವೆಂಬರ್ 1,2023 ನೇ ಬುಧವಾರ ನೆರವೇರಿತು.

ಅ ಮೂಲಕ ದೇವರಗುಡ್ಡೆ ಭಾಗದ ಜನರ ಬಹುವರ್ಷಗಳ ಕನಸು ಈಡೇರಿದಂತೆ ಆಗಿದೆ.ಸಂಘದ ಅಧ್ಯಕ್ಷ ರಮೇಶ್ ಗೌಡ ಗುಲ್ಲೋಡಿಯವರು ಹಾಲು ಶೇಖರಣೆ ಮೂಲಕ ಕಾರ್ಯಾರಂಭ ಮಾಡಿದರು.

ಉಪಾಧ್ಯಕ್ಷರಾದ ಸೂರ್ಯನಾರಾಯಣ ಹೊಳ್ಳ ಮತ್ತು ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಸತೀಶ್ ರಾವ್ ಅವರು ಸದಸ್ಯರಿಗೆ ಷೇರು ಪ್ರಮಾಣ ಪತ್ರ ಹಂಚಿಕೆ ಮಾಡಿದರು.

ಈ ಸಂದರ್ಭ ಒಕ್ಕೂಟದ ವಿಸ್ತರಣಾಧಿಕಾರಿ ಯಮುನಾ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಗೌಡ ಕಲ್ಮಂಜ ಹಾಗೂ ನಿರ್ದೇಶಕರಾದ ಶಿವಪ್ರಸಾದ್,ರಾಧಾಕೃಷ್ಣ ಗೌಡ,ಮಂಜುನಾಥ್ ಗುಡಿಗಾರ್,ಗೀತಾ ನಾಯ್ಕ,ಪುಷ್ಪವತಿ,ಶ್ರೀನಿವಾಸ ಗೌಡ,ಗಂಗಾಧರ ಗೌಡ,ದೇಜಪ್ಪ ಪೂಜಾರಿ,ರಾಘವೇಂದ್ರ ವಿಷ್ಣು ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ,ಗಣ್ಯರಾದ ಪೃಥ್ವಿಶ್ ಧರ್ಮಸ್ಥಳ,ಕೃಷ್ಣಪ್ಪ ಗುಡಿಗಾರ್,ತುಕಾರಾಮ ಸಾಲಿಯಾನ್,ಸುಂದರ ಗೌಡ ಹಾಗೂ ಸಂಘದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya
error: Content is protected !!