July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ಕಾರ್ಯಾರಂಭ ನವೆಂಬರ್ 1,2023 ನೇ ಬುಧವಾರ ನೆರವೇರಿತು.

ಅ ಮೂಲಕ ದೇವರಗುಡ್ಡೆ ಭಾಗದ ಜನರ ಬಹುವರ್ಷಗಳ ಕನಸು ಈಡೇರಿದಂತೆ ಆಗಿದೆ.ಸಂಘದ ಅಧ್ಯಕ್ಷ ರಮೇಶ್ ಗೌಡ ಗುಲ್ಲೋಡಿಯವರು ಹಾಲು ಶೇಖರಣೆ ಮೂಲಕ ಕಾರ್ಯಾರಂಭ ಮಾಡಿದರು.

ಉಪಾಧ್ಯಕ್ಷರಾದ ಸೂರ್ಯನಾರಾಯಣ ಹೊಳ್ಳ ಮತ್ತು ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಸತೀಶ್ ರಾವ್ ಅವರು ಸದಸ್ಯರಿಗೆ ಷೇರು ಪ್ರಮಾಣ ಪತ್ರ ಹಂಚಿಕೆ ಮಾಡಿದರು.

ಈ ಸಂದರ್ಭ ಒಕ್ಕೂಟದ ವಿಸ್ತರಣಾಧಿಕಾರಿ ಯಮುನಾ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಗೌಡ ಕಲ್ಮಂಜ ಹಾಗೂ ನಿರ್ದೇಶಕರಾದ ಶಿವಪ್ರಸಾದ್,ರಾಧಾಕೃಷ್ಣ ಗೌಡ,ಮಂಜುನಾಥ್ ಗುಡಿಗಾರ್,ಗೀತಾ ನಾಯ್ಕ,ಪುಷ್ಪವತಿ,ಶ್ರೀನಿವಾಸ ಗೌಡ,ಗಂಗಾಧರ ಗೌಡ,ದೇಜಪ್ಪ ಪೂಜಾರಿ,ರಾಘವೇಂದ್ರ ವಿಷ್ಣು ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ,ಗಣ್ಯರಾದ ಪೃಥ್ವಿಶ್ ಧರ್ಮಸ್ಥಳ,ಕೃಷ್ಣಪ್ಪ ಗುಡಿಗಾರ್,ತುಕಾರಾಮ ಸಾಲಿಯಾನ್,ಸುಂದರ ಗೌಡ ಹಾಗೂ ಸಂಘದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya
error: Content is protected !!