37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

ಬೆಳ್ತಂಗಡಿ : ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ ಕಾರ್ಯಕ್ರಮವು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ನ.03 ರಂದು ನಡೆಯಿತು.

ಉದ್ಘಾಟನೆಯನ್ನು ಸಾಹಿತಿ/ನಟ, ಮಂಗಳೂರು ಖ್ಯಾತ ವಕೀಲರು ಶಶಿರಾಜ್ ರಾವ್ ಕಾವೂರು ನೆರವೇರಿಸಿ ಉದ್ಘಾಟನಾ ಭಾಷಣವನ್ನು ಮಾಡಿದರು.
ವೇದಿಕೆಯಲ್ಲಿ ಅಧ್ಯಕ್ಷತೆಯನ್ನು ಹಿರಿಯ ಉಪನ್ಯಾಸಕ ಆನಂದ ವಹಿಸಿದರು.

ಮುಖ್ಯ ಅತಿಥಿಗಳಾಗಿ ಮೈಮ್ ರಾಂ ದಾಸ್, ಚಲನಚಿತ್ರ ನಟ/ಜಾನಪದ ಕಲಾವಿದರು, ಬಿ.ಕೆ.ಧನಂಜಯ ರಾವ್ ಅಧ್ಯಕ್ಷರು, ಸುವರ್ಣಮಹೋತ್ಸವ ಸಮಿತಿ ಹಾಗೂ ಜಯಾನಂದ ಗೌಡ ಉಪಾಧ್ಯಕ್ಷರು ಕಾಲೇಜು ಅಭಿವೃದ್ಧಿ ಸಮಿತಿ, ಶೀನಾ ನಾಡೋಳಿ ರಂಗಕಲಾವಿದ/ಗಾಯಕ/ಉಪನ್ಯಾಸಕರು ಉಪಸ್ಥಿತರಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದರೆ ಮೈ ರಾಂ ದಾಸ್ ರವರು ‘ವಾ ಪೊರ್ಲುಯಾ ಹಾಡನ್ನು ಹಾಡುವುದರ ಮೂಲಕ ವಿದ್ಯಾರ್ಥಿಗಳನ್ನು ಮನೋರಂಜಿಸಿದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶೀನಾ ನಾಡೋಳಿ ಸ್ವಾಗತಿಸಿದರು.

Related posts

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!