22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

ಬೆಳ್ತಂಗಡಿ : ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ ಕಾರ್ಯಕ್ರಮವು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ನ.03 ರಂದು ನಡೆಯಿತು.

ಉದ್ಘಾಟನೆಯನ್ನು ಸಾಹಿತಿ/ನಟ, ಮಂಗಳೂರು ಖ್ಯಾತ ವಕೀಲರು ಶಶಿರಾಜ್ ರಾವ್ ಕಾವೂರು ನೆರವೇರಿಸಿ ಉದ್ಘಾಟನಾ ಭಾಷಣವನ್ನು ಮಾಡಿದರು.
ವೇದಿಕೆಯಲ್ಲಿ ಅಧ್ಯಕ್ಷತೆಯನ್ನು ಹಿರಿಯ ಉಪನ್ಯಾಸಕ ಆನಂದ ವಹಿಸಿದರು.

ಮುಖ್ಯ ಅತಿಥಿಗಳಾಗಿ ಮೈಮ್ ರಾಂ ದಾಸ್, ಚಲನಚಿತ್ರ ನಟ/ಜಾನಪದ ಕಲಾವಿದರು, ಬಿ.ಕೆ.ಧನಂಜಯ ರಾವ್ ಅಧ್ಯಕ್ಷರು, ಸುವರ್ಣಮಹೋತ್ಸವ ಸಮಿತಿ ಹಾಗೂ ಜಯಾನಂದ ಗೌಡ ಉಪಾಧ್ಯಕ್ಷರು ಕಾಲೇಜು ಅಭಿವೃದ್ಧಿ ಸಮಿತಿ, ಶೀನಾ ನಾಡೋಳಿ ರಂಗಕಲಾವಿದ/ಗಾಯಕ/ಉಪನ್ಯಾಸಕರು ಉಪಸ್ಥಿತರಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದರೆ ಮೈ ರಾಂ ದಾಸ್ ರವರು ‘ವಾ ಪೊರ್ಲುಯಾ ಹಾಡನ್ನು ಹಾಡುವುದರ ಮೂಲಕ ವಿದ್ಯಾರ್ಥಿಗಳನ್ನು ಮನೋರಂಜಿಸಿದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶೀನಾ ನಾಡೋಳಿ ಸ್ವಾಗತಿಸಿದರು.

Related posts

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮೂರು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!