22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

ಉಜಿರೆ: ಇಲ್ಲಿಯ ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.

ಮಾಚಾರು ನಿವಾಸಿ ಶಶಿಕಲಾ ಅವರ ಶವ ಬಾವಿಯಲ್ಲಿ ಇದ್ದು, ಇದು ಆಕಸ್ಮಿಕ ಘಟನೆಯೇ, ಅಥವಾ ಕೊಲೆಯೇ ಎಂಬ ಬಗ್ಗೆ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Related posts

ಧಮ೯ಸ್ಥಳ ಶವ ಹೂತಿಟ್ಟ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಕಾವೇರಿದ ಚರ್ಚೆ: ಸಿದ್ದರಾಮಯ್ಯ ವಿರುದ್ದ 28 ಕೊಲೆ ಆರೋಪಕ್ಕೆ ಸರಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕಾನೂನು ಕ್ರಮಕ್ಕೆ ಗೃಹ ಸಚಿವರ ಸೂಚನೆ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya
error: Content is protected !!