22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

ಬೆಳ್ತಂಗಡಿ: ಕೆ.ಎನ್. ಭಟ್ ಶಿರಾಡಿಪಾಲ್ ಅವರ ಕನ್ಮ ಶತಮಾನೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮದ 46ನೇ ಸನ್ಮಾನವನ್ನು ವಿಶ್ರಾಂತ ದ್ವಿಭಾಷಾ ಶಿಕ್ಷಕ, ಮುಂಡಾಜೆ ಪ.ಪೂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ವೀರೇಶ್ವರ ವಿ. ಫಡ್ಕೆ ಹಾಗೂ 47ನೇ ಸನ್ಮಾನವನ್ನು ಬೆಳ್ತಂಗಡಿ ಮಹಿಳಾ ವೃಂದದ ಸಕ್ರಿಯ ಕಾರ್ಯಕರ್ತೆ ಬಹುರೂಪಿ ಪ್ರತಿಭೆ ಸಂಧ್ಯಾ ಎಸ್. ಪಾಳಂದೆ ಅವರಿಗೆ ಶಿರಾಡಿಪಾಲರ ಹುಟ್ಟೂರು ಮುಂಡಾಜೆಯಲ್ಲಿ ನೀಡಿ ಗೌರವಿಸಲಾಯಿತು.

ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವಿನಯಚಂದ್ರ, ಶತನಮನ ಶತಸನ್ಮಾನ ಕಾರ್ಯಕ್ರಮದ ಗೌರವ ಸಲಹೆಗಾರ ಕೆ. ಶ್ರೀಪತಿ ಭಟ್, ಶಿರಾಡಿಪಾಲರ ಮಕ್ಕಳಾದ ಅನುಪಮಾ ಚಿಪ್ಳೂಣಕರ್, ಶಶಿಧರ ಪರಾಂಜಪೆ, ವಿದ್ಯಾ ಡೋಂಗ್ರೆ, ಶಾಲಾ ಮುಖ್ಯೋಪಾಧ್ಯಾಯಿನಿ ಜಯಂತಿ ಟಿ. ಸನ್ಮಾನಿತರನ್ನು ಗೌರವಿಸಿದರು.

ಕಾರ್ಯಕ್ರಮದ ಸಂಘಟಕ ಕೃಷ್ಣಕುಮಾರ್ ಕಾರ್ಯಕ್ರಮ ನಿರೂಪಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.

Related posts

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!