25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನ.04ರಂದು ಗುರುವಾಯನಕೆರೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಶಾಲಾ ಬಸ್ ಗೇರುಕಟ್ಟೆಯಿಂದ ಗುರುವಾಯನಕೆರೆಗೆ ಬರುತ್ತಿದ್ದಂತೆ ಅಪರಿಚಿತ ವ್ಯಕ್ತಿ ಗುರುವಾಯನಕೆರೆಯಲ್ಲಿ ಬಸ್ಸನ್ನು ತಡೆದು ನಿಲ್ಲಿಸಿ, ಬಸ್ ನ ಕೀ ಕಿತ್ತುಕೊಂಡು, ಚಾಲಕನ ಮೇಲೆ ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾನೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಚಾಲಕನಿಗೆ ಜೀವಬೆದರಿಕೆ ಒಡ್ಡಿರುವ ಕುರಿತು ದೂರಿನಲ್ಲಿ ತಿಳಿಸಿಲಾಗಿದೆ.

Related posts

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಮದ್ದಡ್ಕ: ಸ್ಕೂಟಿ ಮತ್ತು ಕಾರು ಡಿಕ್ಕಿ

Suddi Udaya
error: Content is protected !!