July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನ.04ರಂದು ಗುರುವಾಯನಕೆರೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಶಾಲಾ ಬಸ್ ಗೇರುಕಟ್ಟೆಯಿಂದ ಗುರುವಾಯನಕೆರೆಗೆ ಬರುತ್ತಿದ್ದಂತೆ ಅಪರಿಚಿತ ವ್ಯಕ್ತಿ ಗುರುವಾಯನಕೆರೆಯಲ್ಲಿ ಬಸ್ಸನ್ನು ತಡೆದು ನಿಲ್ಲಿಸಿ, ಬಸ್ ನ ಕೀ ಕಿತ್ತುಕೊಂಡು, ಚಾಲಕನ ಮೇಲೆ ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾನೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಚಾಲಕನಿಗೆ ಜೀವಬೆದರಿಕೆ ಒಡ್ಡಿರುವ ಕುರಿತು ದೂರಿನಲ್ಲಿ ತಿಳಿಸಿಲಾಗಿದೆ.

Related posts

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
error: Content is protected !!