26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಅಭಿನಯ ಗೀತೆ ಯಲ್ಲಿ ಪ್ರಥಮ ಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಗೊಂಡಿರುತ್ತಾಳೆ

7 ನೇ ತರಗತಿ ವಿದ್ಯಾರ್ಥಿನಿ ರಿಷಿಕಾ ಭಕ್ತಿಗೀತೆಯಲ್ಲಿ ಪ್ರಥಮ ಲಘು ಸಂಗೀತ ದಲ್ಲೀ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಗೊಂಡಿರುತ್ತಾಳೆ.

Related posts

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya
error: Content is protected !!