23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

ಶಿಬಾಜೆ : ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ ಮತ್ತು ಮನೆ ಮನೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ವೇಳೆ ಕರಪತ್ರ ವಿತರಿಸಿ, ಮಾಹಿತಿ ನೀಡಲಾಯಿತು.

ನಂತರ ಮಕ್ಕಳ ಗ್ರಾಮ ಸಭೆ ನಡೆಯಿತು. ಮಕ್ಕಳು ತಮ್ಮ ಬೇಡಿಕೆಯನ್ನಿತ್ತರು. ಶಾಲಾ ಮಕ್ಕಳಿಗೆ ಅಂಗನವಾಡಿ ಮೇಲ್ವಿಚಾರಕರಾದ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷರಾದ ದಿನಕರ್ ಎಮ್ .ಜೆ & ಸದಸ್ಯರಾದ ರತೀಶ್ ,ವಿನಯಚಂದ್ರ, ವನೀತಾ ವಿ.ಶೆಟ್ಟಿಗಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಗ್ರಾ.ಪಂ ಸಿಬ್ಬಂದಿಗಳು,ಸಮುದಾಯ ಆರೋಗ್ಯ ಅಧಿಕಾರಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya
error: Content is protected !!