23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

ಶಿಶಿಲ: ಪರಮಪೂಜ್ಯ ಶ್ರೀ ಸೌರಭ ಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ತಿಜಾರ ರಾಜಸ್ಥಾನದ ಪೂಜ್ಯ ಭಟ್ಟಾರಕರು ನ.4 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನಮಂದಿರಕ್ಕೆ ಆಗಮಿಸಿ ಭಗವಾನ್ ಶ್ರೀ 1008 ಚಂದ್ರನಾಥ ಸ್ವಾಮಿಯ ಹಾಗೂ ಮಹಾಮಾತೆ ಪದ್ಮಾವತಿ ಅಮ್ಮನವರ ದರ್ಶನ ಮಾಡಿದರು.

ನಂತರ ಪೂಜ್ಯರ ಪಾದಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮoಡಳಿಯ ಎಲ್ಲಾ ಸದಸ್ಯರು ಪೂಜ್ಯರನ್ನು ಸ್ವಾಗತಿಸಿ ಜಿನ ಮಂದಿರಕ್ಕೆ ಬರಮಾಡಿಕೊಂಡರು, ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು.

Related posts

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya
error: Content is protected !!