July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಕಾರ್ಯನಿರ್ವಹರ್ಣಾಧಿಕಾರಿಯಾಗಿದ್ದ ದಯಾನಂದ ಹೆಗ್ಡೆಯವರು ನೂತನವಾಗಿ ಕಾರ್ಯನಿರ್ವಹರ್ಣಾಧಿಕಾರಿಗಳು ನಿಯೋಜನೆಗೊಂಡ ಕೆ.ವಿ ಶ್ರೀನಿವಾಸ್ ರವರಿಗೆ ಅಧಿಕಾರಿ ಹಸ್ತಾಂತರ ಕಾರ್ಯಕ್ರಮ ನ.3 ರಂದು ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್, ಸದಸ್ಯರಾದ ಪ್ರಶಾಂತ್ ಪೂವಾಜೆ, ಪುರಂದರ ಗೌಡ ಕೆ, ವಿಠಲ ಕುರ್ಲೆ ನವೀನ್ ಕಜೆ, ಹೇಮಾವತಿ ಶಿವಾನಂದ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಧಾರ್ಮಿಕ ದತ್ತಿ ಇಲಾಖೆಯು ಶ್ರೀ ಕ್ಷೇತ್ರದ ಹೆಸರಿಗೆ ಮಂಜೂರುಗೊಳಿಸಿದ್ದ ಜಮೀನಿನ ಪತ್ರ ಹಸ್ತಾಂತರ ಕಾರ್ಯಕ್ರಮ ನ.3 ರಂದು ನಿಗದಿಗೊಂಡಿದ್ದರು ಕಂದಾಯ ಇಲಾಖೆಯ ಅಧಿಕಾರಿಗಳು ಬಾರದೇ ಇದ್ದುದರಿಂದ ಈ ಕಾರ್ಯಕ್ರಮ ರದ್ದಾಗಿದೆ.

Related posts

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya
error: Content is protected !!