26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

ಉಜಿರೆ : ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಆಯೋಜಿಸಿದ್ದ ವ್ಯವಹಾರ ಹಬ್ಬವು ನ.04 ರಂದು ಕಾಲೇಜು ಆವರಣದಲ್ಲಿ ನಡೆಯಿತು.

ವಿದ್ಯಾರ್ಥಿಗಳ ಮಾಲಿಕತ್ವದ ವಿವಿಧ ಬಗೆಯ ತಿಂಡಿ ತಿನಿಸುಗಳ, ಆಟಗಳ ಸುಮಾರು 25 ಅಂಗಡಿಗಳನ್ನು ಹಾಕಲಾಗಿತ್ತು. ಸಂಸ್ಥೆಯ ಹಲವಾರು ವಿದ್ಯಾರ್ಥಿ ಹಾಗೂ ಶಿಕ್ಷಕರರು ಭಾಗವಹಿಸಿ ಯಶಸ್ಸು ಗೊಳಿಸಿದರು.

Related posts

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!