30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ 2022- 23 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ)ನ್ನು ವಿವಿಧ ಶಾಲೆಗಳಿಗೆ ನೇಮಕಾತಿ ಮಾಡಿ ಅದೇಶ ಹೊರಡಿಸಿದೆ.

ಅದರಂತೆ ಓಡಿಲ್ನಾಳ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪದವಿಧರ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆಯಾಗಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಇವರು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆ ಪ್ರೌಢ ಶಾಲೆಯಲ್ಲಿ ಸುಮಾರು 10 ವರ್ಷಕ್ಕೂ ಹೆಚ್ಚು ಸಮಯದಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಕಳಿಯ ಗ್ರಾಮದ ಗೇರುಕಟ್ಟೆ ಕೊರಂಜ ನಿವಾಸಿ ಸ್ಟೀಲ್ ಕಪಾಟು ಇಂಡಸ್ಟ್ರೀಸ್ ಸಂಸ್ಥೆಯ ಮಾಲೀಕರಾದ ಯಶೋಧರ ಶೆಟ್ಟಿ ಯವರ ಪತ್ನಿ.

Related posts

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya
error: Content is protected !!