25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

ಬೆಳ್ತಂಗಡಿ: ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಅಕ್ಟೋಬರ್ 31ಮತ್ತು ನವಂಬರ್ 1ರಂದು ನಡೆದ
ಜೊಜಿಲಾ ದಿನಾಚರಣೆಯಲ್ಲಿ ಮುಖ್ಯ ಅತಿಥಿ ಯಾಗಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗವಹಿಸಿದ್ದರು.

ಭಾರತದ ಸೇನಾಪಡೆಯ11ನೇ ತೋಪುಖಾನಾ (ಆರ್ಟಿಲ್ಲರಿ) ಸೇನಾಪಡೆಯು ಜೊಜಿಲಾ ಬೆಟ್ಟಪ್ರದೇಶಗಳಲ್ಲಿ ಅತಿಕ್ರಮವಾಗಿ ಒಳನುಸುಳಿ ಕುಳಿತ್ತಿದ್ದ ಪಾಕಿಸ್ತಾನದ ಸೇನೆಯನ್ನು ಹೊರಹಾಕಿ ಆಯಕಟ್ಟಿನ ಈ ಪ್ರದೇಶವನ್ನು ಭಾರತದ ಸ್ವಾಧೀನ ಪಡಿಸಿಕೊಂಡ ಸೇನಾ ಕಾರ್ಯಾಚರಣೆಯ ಘಟಕಗಳನ್ನು ಜೊಜಿಲಾ ರೆಜಿಮೆಂಟ್ ಎಂಬ ಬಿರುದಿನೊಂದಿಗೆ ಭಾರತ ಸರಕಾರದಿಂದ ಗುರುತಿಸಲ್ಪಟ್ಟ ದಿನವನ್ನು ಜೊಜಿಲಾ ದಿನವನ್ನಾಗಿ ಆಚರಿಸಲ್ಪಡುತ್ತದೆ.

ಈ ಕಾರ್ಯಾಚರಣೆಯಲ್ಲಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಅವರು ಸೇವೆಸಲ್ಲಿಸಿದ ರೆಜಿಮೆಂಟ್ ಬಹಳ ಪ್ರಮುಖ ಪಾತ್ರ ನಿರ್ವಹಿಸಿದ್ದು, ಅದರ ಸ್ಮರಣಾರ್ಥ ಕಾರ್ಯಾಚರಣೆ ಯಲ್ಲಿ ದೇಶಕ್ಕಾಗಿ ಅಮರರಾದವರನ್ನು ನೆನಪಿಸುತ್ತ ಅವರೆಲ್ಲರಿಗೆ ಶ್ರಧ್ಜಾಂಜಲಿ ಸಲ್ಲಿಸಿ ಆಚರಿಸುವ ದಿನವನ್ನು ಈ ವರ್ಷ ಕೇರಳದಕಲ್ಲಿಕೊಟೆ(ಕೋಝಿಕೋಡ್) ನಲ್ಲಿ ಆಚರಿಸಲಾಯಿತು.

Related posts

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya
error: Content is protected !!