25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

ಬೆಳ್ತಂಗಡಿ: ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಅಕ್ಟೋಬರ್ 31ಮತ್ತು ನವಂಬರ್ 1ರಂದು ನಡೆದ
ಜೊಜಿಲಾ ದಿನಾಚರಣೆಯಲ್ಲಿ ಮುಖ್ಯ ಅತಿಥಿ ಯಾಗಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗವಹಿಸಿದ್ದರು.

ಭಾರತದ ಸೇನಾಪಡೆಯ11ನೇ ತೋಪುಖಾನಾ (ಆರ್ಟಿಲ್ಲರಿ) ಸೇನಾಪಡೆಯು ಜೊಜಿಲಾ ಬೆಟ್ಟಪ್ರದೇಶಗಳಲ್ಲಿ ಅತಿಕ್ರಮವಾಗಿ ಒಳನುಸುಳಿ ಕುಳಿತ್ತಿದ್ದ ಪಾಕಿಸ್ತಾನದ ಸೇನೆಯನ್ನು ಹೊರಹಾಕಿ ಆಯಕಟ್ಟಿನ ಈ ಪ್ರದೇಶವನ್ನು ಭಾರತದ ಸ್ವಾಧೀನ ಪಡಿಸಿಕೊಂಡ ಸೇನಾ ಕಾರ್ಯಾಚರಣೆಯ ಘಟಕಗಳನ್ನು ಜೊಜಿಲಾ ರೆಜಿಮೆಂಟ್ ಎಂಬ ಬಿರುದಿನೊಂದಿಗೆ ಭಾರತ ಸರಕಾರದಿಂದ ಗುರುತಿಸಲ್ಪಟ್ಟ ದಿನವನ್ನು ಜೊಜಿಲಾ ದಿನವನ್ನಾಗಿ ಆಚರಿಸಲ್ಪಡುತ್ತದೆ.

ಈ ಕಾರ್ಯಾಚರಣೆಯಲ್ಲಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಅವರು ಸೇವೆಸಲ್ಲಿಸಿದ ರೆಜಿಮೆಂಟ್ ಬಹಳ ಪ್ರಮುಖ ಪಾತ್ರ ನಿರ್ವಹಿಸಿದ್ದು, ಅದರ ಸ್ಮರಣಾರ್ಥ ಕಾರ್ಯಾಚರಣೆ ಯಲ್ಲಿ ದೇಶಕ್ಕಾಗಿ ಅಮರರಾದವರನ್ನು ನೆನಪಿಸುತ್ತ ಅವರೆಲ್ಲರಿಗೆ ಶ್ರಧ್ಜಾಂಜಲಿ ಸಲ್ಲಿಸಿ ಆಚರಿಸುವ ದಿನವನ್ನು ಈ ವರ್ಷ ಕೇರಳದಕಲ್ಲಿಕೊಟೆ(ಕೋಝಿಕೋಡ್) ನಲ್ಲಿ ಆಚರಿಸಲಾಯಿತು.

Related posts

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya
error: Content is protected !!