July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

ಬೆಳ್ತಂಗಡಿ: ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಅಕ್ಟೋಬರ್ 31ಮತ್ತು ನವಂಬರ್ 1ರಂದು ನಡೆದ
ಜೊಜಿಲಾ ದಿನಾಚರಣೆಯಲ್ಲಿ ಮುಖ್ಯ ಅತಿಥಿ ಯಾಗಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗವಹಿಸಿದ್ದರು.

ಭಾರತದ ಸೇನಾಪಡೆಯ11ನೇ ತೋಪುಖಾನಾ (ಆರ್ಟಿಲ್ಲರಿ) ಸೇನಾಪಡೆಯು ಜೊಜಿಲಾ ಬೆಟ್ಟಪ್ರದೇಶಗಳಲ್ಲಿ ಅತಿಕ್ರಮವಾಗಿ ಒಳನುಸುಳಿ ಕುಳಿತ್ತಿದ್ದ ಪಾಕಿಸ್ತಾನದ ಸೇನೆಯನ್ನು ಹೊರಹಾಕಿ ಆಯಕಟ್ಟಿನ ಈ ಪ್ರದೇಶವನ್ನು ಭಾರತದ ಸ್ವಾಧೀನ ಪಡಿಸಿಕೊಂಡ ಸೇನಾ ಕಾರ್ಯಾಚರಣೆಯ ಘಟಕಗಳನ್ನು ಜೊಜಿಲಾ ರೆಜಿಮೆಂಟ್ ಎಂಬ ಬಿರುದಿನೊಂದಿಗೆ ಭಾರತ ಸರಕಾರದಿಂದ ಗುರುತಿಸಲ್ಪಟ್ಟ ದಿನವನ್ನು ಜೊಜಿಲಾ ದಿನವನ್ನಾಗಿ ಆಚರಿಸಲ್ಪಡುತ್ತದೆ.

ಈ ಕಾರ್ಯಾಚರಣೆಯಲ್ಲಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಅವರು ಸೇವೆಸಲ್ಲಿಸಿದ ರೆಜಿಮೆಂಟ್ ಬಹಳ ಪ್ರಮುಖ ಪಾತ್ರ ನಿರ್ವಹಿಸಿದ್ದು, ಅದರ ಸ್ಮರಣಾರ್ಥ ಕಾರ್ಯಾಚರಣೆ ಯಲ್ಲಿ ದೇಶಕ್ಕಾಗಿ ಅಮರರಾದವರನ್ನು ನೆನಪಿಸುತ್ತ ಅವರೆಲ್ಲರಿಗೆ ಶ್ರಧ್ಜಾಂಜಲಿ ಸಲ್ಲಿಸಿ ಆಚರಿಸುವ ದಿನವನ್ನು ಈ ವರ್ಷ ಕೇರಳದಕಲ್ಲಿಕೊಟೆ(ಕೋಝಿಕೋಡ್) ನಲ್ಲಿ ಆಚರಿಸಲಾಯಿತು.

Related posts

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!