July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನ.04ರಂದು ಗುರುವಾಯನಕೆರೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಶಾಲಾ ಬಸ್ ಗೇರುಕಟ್ಟೆಯಿಂದ ಗುರುವಾಯನಕೆರೆಗೆ ಬರುತ್ತಿದ್ದಂತೆ ಅಪರಿಚಿತ ವ್ಯಕ್ತಿ ಗುರುವಾಯನಕೆರೆಯಲ್ಲಿ ಬಸ್ಸನ್ನು ತಡೆದು ನಿಲ್ಲಿಸಿ, ಬಸ್ ನ ಕೀ ಕಿತ್ತುಕೊಂಡು, ಚಾಲಕನ ಮೇಲೆ ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾನೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಚಾಲಕನಿಗೆ ಜೀವಬೆದರಿಕೆ ಒಡ್ಡಿರುವ ಕುರಿತು ದೂರಿನಲ್ಲಿ ತಿಳಿಸಿಲಾಗಿದೆ.

Related posts

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಬೆಳ್ತಂಗಡಿಯಲ್ಲಿ “ರಾಜಧಾನಿ ಗೋಲ್ಡ್&ಡೈಮಂಡ್” ವಿಸ್ತೃತ ಮಳಿಗೆ ಉದ್ಘಾಟನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!