25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಅಭಿನಯ ಗೀತೆ ಯಲ್ಲಿ ಪ್ರಥಮ ಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಗೊಂಡಿರುತ್ತಾಳೆ

7 ನೇ ತರಗತಿ ವಿದ್ಯಾರ್ಥಿನಿ ರಿಷಿಕಾ ಭಕ್ತಿಗೀತೆಯಲ್ಲಿ ಪ್ರಥಮ ಲಘು ಸಂಗೀತ ದಲ್ಲೀ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಗೊಂಡಿರುತ್ತಾಳೆ.

Related posts

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya
error: Content is protected !!