September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

ಬಳಂಜ: ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ,ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ.

ಕೆಲವು ಸಮಯದಿಂದ ಬಳಂಜದಲ್ಲಿ ಚಿರತೆ ಕಾಣ ಸಿಕ್ಕಿದ್ದು ಚಿರತೆಯ ಸೆರೆಗಾಗಿ ಹಲವಾರು ಬಾರಿ ಬೋನ್ ಅಳವಡಿಸಲಾಗಿತ್ತು. ಆದರೆ ಬೋನ್ ಗೆ ಚಿರತೆ ಬೀಳಲಿಲ್ಲ.ಇತ್ತಿಚೆಗೆ ನಾಲ್ಕೂರು ಗ್ರಾಮದ ಬೊಳ್ಳಾಜೆ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಓಡಾಟ ಮಾಡಿದ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದೆ.

ಅದಕ್ಕನುಗುಣವಾಗಿ ತಿಂಗಳ ಹಿಂದೆ ಈ ಭಾಗದಲ್ಲಿ ಹಲವಾರು ನಾಯಿಗಳು ಕಾಣೆಯಾಗಿದ್ದವು, ಈ ಬಗ್ಗೆ ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡರವರಿಗೆ ಮಾಹಿತಿ ನೀಡಿದಾಗ ತಕ್ಷಣ ಸ್ಪಂದಿಸಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದಾರೆ.

Related posts

ಎಕ್ಸೆಲ್ ಕಾಲೇಜು ಭರವಸೆಯ ಪ್ರತೀಕ, ಶಕ್ತಿಯ ಮೂಲ,ಭವಿಷ್ಯದ ಕೇಂದ್ರ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ ಸುಮಂತ್ ಕುಮಾರ್ ರವರ ಇಚ್ಚಾಶಕ್ತಿ ಮತ್ತು ಬದ್ಧತೆಯನ್ನು ಮೆಚ್ಚುವಂತದ್ದು ಎಕ್ಸೆಲ್ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ್

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya
error: Content is protected !!