26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಕಾರ್ಯನಿರ್ವಹರ್ಣಾಧಿಕಾರಿಯಾಗಿದ್ದ ದಯಾನಂದ ಹೆಗ್ಡೆಯವರು ನೂತನವಾಗಿ ಕಾರ್ಯನಿರ್ವಹರ್ಣಾಧಿಕಾರಿಗಳು ನಿಯೋಜನೆಗೊಂಡ ಕೆ.ವಿ ಶ್ರೀನಿವಾಸ್ ರವರಿಗೆ ಅಧಿಕಾರಿ ಹಸ್ತಾಂತರ ಕಾರ್ಯಕ್ರಮ ನ.3 ರಂದು ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್, ಸದಸ್ಯರಾದ ಪ್ರಶಾಂತ್ ಪೂವಾಜೆ, ಪುರಂದರ ಗೌಡ ಕೆ, ವಿಠಲ ಕುರ್ಲೆ ನವೀನ್ ಕಜೆ, ಹೇಮಾವತಿ ಶಿವಾನಂದ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಧಾರ್ಮಿಕ ದತ್ತಿ ಇಲಾಖೆಯು ಶ್ರೀ ಕ್ಷೇತ್ರದ ಹೆಸರಿಗೆ ಮಂಜೂರುಗೊಳಿಸಿದ್ದ ಜಮೀನಿನ ಪತ್ರ ಹಸ್ತಾಂತರ ಕಾರ್ಯಕ್ರಮ ನ.3 ರಂದು ನಿಗದಿಗೊಂಡಿದ್ದರು ಕಂದಾಯ ಇಲಾಖೆಯ ಅಧಿಕಾರಿಗಳು ಬಾರದೇ ಇದ್ದುದರಿಂದ ಈ ಕಾರ್ಯಕ್ರಮ ರದ್ದಾಗಿದೆ.

Related posts

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya
error: Content is protected !!