July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಕಾರ್ಯನಿರ್ವಹರ್ಣಾಧಿಕಾರಿಯಾಗಿದ್ದ ದಯಾನಂದ ಹೆಗ್ಡೆಯವರು ನೂತನವಾಗಿ ಕಾರ್ಯನಿರ್ವಹರ್ಣಾಧಿಕಾರಿಗಳು ನಿಯೋಜನೆಗೊಂಡ ಕೆ.ವಿ ಶ್ರೀನಿವಾಸ್ ರವರಿಗೆ ಅಧಿಕಾರಿ ಹಸ್ತಾಂತರ ಕಾರ್ಯಕ್ರಮ ನ.3 ರಂದು ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್, ಸದಸ್ಯರಾದ ಪ್ರಶಾಂತ್ ಪೂವಾಜೆ, ಪುರಂದರ ಗೌಡ ಕೆ, ವಿಠಲ ಕುರ್ಲೆ ನವೀನ್ ಕಜೆ, ಹೇಮಾವತಿ ಶಿವಾನಂದ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಧಾರ್ಮಿಕ ದತ್ತಿ ಇಲಾಖೆಯು ಶ್ರೀ ಕ್ಷೇತ್ರದ ಹೆಸರಿಗೆ ಮಂಜೂರುಗೊಳಿಸಿದ್ದ ಜಮೀನಿನ ಪತ್ರ ಹಸ್ತಾಂತರ ಕಾರ್ಯಕ್ರಮ ನ.3 ರಂದು ನಿಗದಿಗೊಂಡಿದ್ದರು ಕಂದಾಯ ಇಲಾಖೆಯ ಅಧಿಕಾರಿಗಳು ಬಾರದೇ ಇದ್ದುದರಿಂದ ಈ ಕಾರ್ಯಕ್ರಮ ರದ್ದಾಗಿದೆ.

Related posts

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya
error: Content is protected !!