23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಕಾರ್ಯನಿರ್ವಹರ್ಣಾಧಿಕಾರಿಯಾಗಿದ್ದ ದಯಾನಂದ ಹೆಗ್ಡೆಯವರು ನೂತನವಾಗಿ ಕಾರ್ಯನಿರ್ವಹರ್ಣಾಧಿಕಾರಿಗಳು ನಿಯೋಜನೆಗೊಂಡ ಕೆ.ವಿ ಶ್ರೀನಿವಾಸ್ ರವರಿಗೆ ಅಧಿಕಾರಿ ಹಸ್ತಾಂತರ ಕಾರ್ಯಕ್ರಮ ನ.3 ರಂದು ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್, ಸದಸ್ಯರಾದ ಪ್ರಶಾಂತ್ ಪೂವಾಜೆ, ಪುರಂದರ ಗೌಡ ಕೆ, ವಿಠಲ ಕುರ್ಲೆ ನವೀನ್ ಕಜೆ, ಹೇಮಾವತಿ ಶಿವಾನಂದ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಧಾರ್ಮಿಕ ದತ್ತಿ ಇಲಾಖೆಯು ಶ್ರೀ ಕ್ಷೇತ್ರದ ಹೆಸರಿಗೆ ಮಂಜೂರುಗೊಳಿಸಿದ್ದ ಜಮೀನಿನ ಪತ್ರ ಹಸ್ತಾಂತರ ಕಾರ್ಯಕ್ರಮ ನ.3 ರಂದು ನಿಗದಿಗೊಂಡಿದ್ದರು ಕಂದಾಯ ಇಲಾಖೆಯ ಅಧಿಕಾರಿಗಳು ಬಾರದೇ ಇದ್ದುದರಿಂದ ಈ ಕಾರ್ಯಕ್ರಮ ರದ್ದಾಗಿದೆ.

Related posts

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya
error: Content is protected !!