32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

ಬೆಳ್ತಂಗಡಿ: ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಅಕ್ಟೋಬರ್ 31ಮತ್ತು ನವಂಬರ್ 1ರಂದು ನಡೆದ
ಜೊಜಿಲಾ ದಿನಾಚರಣೆಯಲ್ಲಿ ಮುಖ್ಯ ಅತಿಥಿ ಯಾಗಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗವಹಿಸಿದ್ದರು.

ಭಾರತದ ಸೇನಾಪಡೆಯ11ನೇ ತೋಪುಖಾನಾ (ಆರ್ಟಿಲ್ಲರಿ) ಸೇನಾಪಡೆಯು ಜೊಜಿಲಾ ಬೆಟ್ಟಪ್ರದೇಶಗಳಲ್ಲಿ ಅತಿಕ್ರಮವಾಗಿ ಒಳನುಸುಳಿ ಕುಳಿತ್ತಿದ್ದ ಪಾಕಿಸ್ತಾನದ ಸೇನೆಯನ್ನು ಹೊರಹಾಕಿ ಆಯಕಟ್ಟಿನ ಈ ಪ್ರದೇಶವನ್ನು ಭಾರತದ ಸ್ವಾಧೀನ ಪಡಿಸಿಕೊಂಡ ಸೇನಾ ಕಾರ್ಯಾಚರಣೆಯ ಘಟಕಗಳನ್ನು ಜೊಜಿಲಾ ರೆಜಿಮೆಂಟ್ ಎಂಬ ಬಿರುದಿನೊಂದಿಗೆ ಭಾರತ ಸರಕಾರದಿಂದ ಗುರುತಿಸಲ್ಪಟ್ಟ ದಿನವನ್ನು ಜೊಜಿಲಾ ದಿನವನ್ನಾಗಿ ಆಚರಿಸಲ್ಪಡುತ್ತದೆ.

ಈ ಕಾರ್ಯಾಚರಣೆಯಲ್ಲಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಅವರು ಸೇವೆಸಲ್ಲಿಸಿದ ರೆಜಿಮೆಂಟ್ ಬಹಳ ಪ್ರಮುಖ ಪಾತ್ರ ನಿರ್ವಹಿಸಿದ್ದು, ಅದರ ಸ್ಮರಣಾರ್ಥ ಕಾರ್ಯಾಚರಣೆ ಯಲ್ಲಿ ದೇಶಕ್ಕಾಗಿ ಅಮರರಾದವರನ್ನು ನೆನಪಿಸುತ್ತ ಅವರೆಲ್ಲರಿಗೆ ಶ್ರಧ್ಜಾಂಜಲಿ ಸಲ್ಲಿಸಿ ಆಚರಿಸುವ ದಿನವನ್ನು ಈ ವರ್ಷ ಕೇರಳದಕಲ್ಲಿಕೊಟೆ(ಕೋಝಿಕೋಡ್) ನಲ್ಲಿ ಆಚರಿಸಲಾಯಿತು.

Related posts

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!