25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

ಬೆಳ್ತಂಗಡಿ: ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಅಕ್ಟೋಬರ್ 31ಮತ್ತು ನವಂಬರ್ 1ರಂದು ನಡೆದ
ಜೊಜಿಲಾ ದಿನಾಚರಣೆಯಲ್ಲಿ ಮುಖ್ಯ ಅತಿಥಿ ಯಾಗಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗವಹಿಸಿದ್ದರು.

ಭಾರತದ ಸೇನಾಪಡೆಯ11ನೇ ತೋಪುಖಾನಾ (ಆರ್ಟಿಲ್ಲರಿ) ಸೇನಾಪಡೆಯು ಜೊಜಿಲಾ ಬೆಟ್ಟಪ್ರದೇಶಗಳಲ್ಲಿ ಅತಿಕ್ರಮವಾಗಿ ಒಳನುಸುಳಿ ಕುಳಿತ್ತಿದ್ದ ಪಾಕಿಸ್ತಾನದ ಸೇನೆಯನ್ನು ಹೊರಹಾಕಿ ಆಯಕಟ್ಟಿನ ಈ ಪ್ರದೇಶವನ್ನು ಭಾರತದ ಸ್ವಾಧೀನ ಪಡಿಸಿಕೊಂಡ ಸೇನಾ ಕಾರ್ಯಾಚರಣೆಯ ಘಟಕಗಳನ್ನು ಜೊಜಿಲಾ ರೆಜಿಮೆಂಟ್ ಎಂಬ ಬಿರುದಿನೊಂದಿಗೆ ಭಾರತ ಸರಕಾರದಿಂದ ಗುರುತಿಸಲ್ಪಟ್ಟ ದಿನವನ್ನು ಜೊಜಿಲಾ ದಿನವನ್ನಾಗಿ ಆಚರಿಸಲ್ಪಡುತ್ತದೆ.

ಈ ಕಾರ್ಯಾಚರಣೆಯಲ್ಲಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಅವರು ಸೇವೆಸಲ್ಲಿಸಿದ ರೆಜಿಮೆಂಟ್ ಬಹಳ ಪ್ರಮುಖ ಪಾತ್ರ ನಿರ್ವಹಿಸಿದ್ದು, ಅದರ ಸ್ಮರಣಾರ್ಥ ಕಾರ್ಯಾಚರಣೆ ಯಲ್ಲಿ ದೇಶಕ್ಕಾಗಿ ಅಮರರಾದವರನ್ನು ನೆನಪಿಸುತ್ತ ಅವರೆಲ್ಲರಿಗೆ ಶ್ರಧ್ಜಾಂಜಲಿ ಸಲ್ಲಿಸಿ ಆಚರಿಸುವ ದಿನವನ್ನು ಈ ವರ್ಷ ಕೇರಳದಕಲ್ಲಿಕೊಟೆ(ಕೋಝಿಕೋಡ್) ನಲ್ಲಿ ಆಚರಿಸಲಾಯಿತು.

Related posts

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya
error: Content is protected !!