September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

ಬೆಳ್ತಂಗಡಿ: ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಅಕ್ಟೋಬರ್ 31ಮತ್ತು ನವಂಬರ್ 1ರಂದು ನಡೆದ
ಜೊಜಿಲಾ ದಿನಾಚರಣೆಯಲ್ಲಿ ಮುಖ್ಯ ಅತಿಥಿ ಯಾಗಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗವಹಿಸಿದ್ದರು.

ಭಾರತದ ಸೇನಾಪಡೆಯ11ನೇ ತೋಪುಖಾನಾ (ಆರ್ಟಿಲ್ಲರಿ) ಸೇನಾಪಡೆಯು ಜೊಜಿಲಾ ಬೆಟ್ಟಪ್ರದೇಶಗಳಲ್ಲಿ ಅತಿಕ್ರಮವಾಗಿ ಒಳನುಸುಳಿ ಕುಳಿತ್ತಿದ್ದ ಪಾಕಿಸ್ತಾನದ ಸೇನೆಯನ್ನು ಹೊರಹಾಕಿ ಆಯಕಟ್ಟಿನ ಈ ಪ್ರದೇಶವನ್ನು ಭಾರತದ ಸ್ವಾಧೀನ ಪಡಿಸಿಕೊಂಡ ಸೇನಾ ಕಾರ್ಯಾಚರಣೆಯ ಘಟಕಗಳನ್ನು ಜೊಜಿಲಾ ರೆಜಿಮೆಂಟ್ ಎಂಬ ಬಿರುದಿನೊಂದಿಗೆ ಭಾರತ ಸರಕಾರದಿಂದ ಗುರುತಿಸಲ್ಪಟ್ಟ ದಿನವನ್ನು ಜೊಜಿಲಾ ದಿನವನ್ನಾಗಿ ಆಚರಿಸಲ್ಪಡುತ್ತದೆ.

ಈ ಕಾರ್ಯಾಚರಣೆಯಲ್ಲಿ ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಅವರು ಸೇವೆಸಲ್ಲಿಸಿದ ರೆಜಿಮೆಂಟ್ ಬಹಳ ಪ್ರಮುಖ ಪಾತ್ರ ನಿರ್ವಹಿಸಿದ್ದು, ಅದರ ಸ್ಮರಣಾರ್ಥ ಕಾರ್ಯಾಚರಣೆ ಯಲ್ಲಿ ದೇಶಕ್ಕಾಗಿ ಅಮರರಾದವರನ್ನು ನೆನಪಿಸುತ್ತ ಅವರೆಲ್ಲರಿಗೆ ಶ್ರಧ್ಜಾಂಜಲಿ ಸಲ್ಲಿಸಿ ಆಚರಿಸುವ ದಿನವನ್ನು ಈ ವರ್ಷ ಕೇರಳದಕಲ್ಲಿಕೊಟೆ(ಕೋಝಿಕೋಡ್) ನಲ್ಲಿ ಆಚರಿಸಲಾಯಿತು.

Related posts

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ‘ತಾಲೂಕಿನ ಅತ್ಯುತ್ತಮ ಸಹಕಾರಿ ಸಂಘ ‘ಪ್ರಶಸ್ತಿ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya
error: Content is protected !!