July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನ.04ರಂದು ಗುರುವಾಯನಕೆರೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಶಾಲಾ ಬಸ್ ಗೇರುಕಟ್ಟೆಯಿಂದ ಗುರುವಾಯನಕೆರೆಗೆ ಬರುತ್ತಿದ್ದಂತೆ ಅಪರಿಚಿತ ವ್ಯಕ್ತಿ ಗುರುವಾಯನಕೆರೆಯಲ್ಲಿ ಬಸ್ಸನ್ನು ತಡೆದು ನಿಲ್ಲಿಸಿ, ಬಸ್ ನ ಕೀ ಕಿತ್ತುಕೊಂಡು, ಚಾಲಕನ ಮೇಲೆ ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾನೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಚಾಲಕನಿಗೆ ಜೀವಬೆದರಿಕೆ ಒಡ್ಡಿರುವ ಕುರಿತು ದೂರಿನಲ್ಲಿ ತಿಳಿಸಿಲಾಗಿದೆ.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya
error: Content is protected !!