September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಅಭಿನಯ ಗೀತೆ ಯಲ್ಲಿ ಪ್ರಥಮ ಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಗೊಂಡಿರುತ್ತಾಳೆ

7 ನೇ ತರಗತಿ ವಿದ್ಯಾರ್ಥಿನಿ ರಿಷಿಕಾ ಭಕ್ತಿಗೀತೆಯಲ್ಲಿ ಪ್ರಥಮ ಲಘು ಸಂಗೀತ ದಲ್ಲೀ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಗೊಂಡಿರುತ್ತಾಳೆ.

Related posts

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

Suddi Udaya

ಬೆಳ್ತಂಗಡಿಗೆ ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಡಿಸಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!