25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

ಬಳಂಜ: ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ,ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ.

ಕೆಲವು ಸಮಯದಿಂದ ಬಳಂಜದಲ್ಲಿ ಚಿರತೆ ಕಾಣ ಸಿಕ್ಕಿದ್ದು ಚಿರತೆಯ ಸೆರೆಗಾಗಿ ಹಲವಾರು ಬಾರಿ ಬೋನ್ ಅಳವಡಿಸಲಾಗಿತ್ತು. ಆದರೆ ಬೋನ್ ಗೆ ಚಿರತೆ ಬೀಳಲಿಲ್ಲ.ಇತ್ತಿಚೆಗೆ ನಾಲ್ಕೂರು ಗ್ರಾಮದ ಬೊಳ್ಳಾಜೆ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಓಡಾಟ ಮಾಡಿದ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದೆ.

ಅದಕ್ಕನುಗುಣವಾಗಿ ತಿಂಗಳ ಹಿಂದೆ ಈ ಭಾಗದಲ್ಲಿ ಹಲವಾರು ನಾಯಿಗಳು ಕಾಣೆಯಾಗಿದ್ದವು, ಈ ಬಗ್ಗೆ ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡರವರಿಗೆ ಮಾಹಿತಿ ನೀಡಿದಾಗ ತಕ್ಷಣ ಸ್ಪಂದಿಸಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದಾರೆ.

Related posts

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!