September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

ಬಳಂಜ: ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ,ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ.

ಕೆಲವು ಸಮಯದಿಂದ ಬಳಂಜದಲ್ಲಿ ಚಿರತೆ ಕಾಣ ಸಿಕ್ಕಿದ್ದು ಚಿರತೆಯ ಸೆರೆಗಾಗಿ ಹಲವಾರು ಬಾರಿ ಬೋನ್ ಅಳವಡಿಸಲಾಗಿತ್ತು. ಆದರೆ ಬೋನ್ ಗೆ ಚಿರತೆ ಬೀಳಲಿಲ್ಲ.ಇತ್ತಿಚೆಗೆ ನಾಲ್ಕೂರು ಗ್ರಾಮದ ಬೊಳ್ಳಾಜೆ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಓಡಾಟ ಮಾಡಿದ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದೆ.

ಅದಕ್ಕನುಗುಣವಾಗಿ ತಿಂಗಳ ಹಿಂದೆ ಈ ಭಾಗದಲ್ಲಿ ಹಲವಾರು ನಾಯಿಗಳು ಕಾಣೆಯಾಗಿದ್ದವು, ಈ ಬಗ್ಗೆ ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡರವರಿಗೆ ಮಾಹಿತಿ ನೀಡಿದಾಗ ತಕ್ಷಣ ಸ್ಪಂದಿಸಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದಾರೆ.

Related posts

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!