ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಕಾರ್ಯನಿರ್ವಹರ್ಣಾಧಿಕಾರಿಯಾಗಿದ್ದ ದಯಾನಂದ ಹೆಗ್ಡೆಯವರು ನೂತನವಾಗಿ ಕಾರ್ಯನಿರ್ವಹರ್ಣಾಧಿಕಾರಿಗಳು ನಿಯೋಜನೆಗೊಂಡ ಕೆ.ವಿ ಶ್ರೀನಿವಾಸ್ ರವರಿಗೆ ಅಧಿಕಾರಿ ಹಸ್ತಾಂತರ ಕಾರ್ಯಕ್ರಮ ನ.3 ರಂದು ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್, ಸದಸ್ಯರಾದ ಪ್ರಶಾಂತ್ ಪೂವಾಜೆ, ಪುರಂದರ ಗೌಡ ಕೆ, ವಿಠಲ ಕುರ್ಲೆ ನವೀನ್ ಕಜೆ, ಹೇಮಾವತಿ ಶಿವಾನಂದ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಧಾರ್ಮಿಕ ದತ್ತಿ ಇಲಾಖೆಯು ಶ್ರೀ ಕ್ಷೇತ್ರದ ಹೆಸರಿಗೆ ಮಂಜೂರುಗೊಳಿಸಿದ್ದ ಜಮೀನಿನ ಪತ್ರ ಹಸ್ತಾಂತರ ಕಾರ್ಯಕ್ರಮ ನ.3 ರಂದು ನಿಗದಿಗೊಂಡಿದ್ದರು ಕಂದಾಯ ಇಲಾಖೆಯ ಅಧಿಕಾರಿಗಳು ಬಾರದೇ ಇದ್ದುದರಿಂದ ಈ ಕಾರ್ಯಕ್ರಮ ರದ್ದಾಗಿದೆ.

Related posts

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

Suddi Udaya

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!