26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಕಾರ್ಯನಿರ್ವಹರ್ಣಾಧಿಕಾರಿಯಾಗಿದ್ದ ದಯಾನಂದ ಹೆಗ್ಡೆಯವರು ನೂತನವಾಗಿ ಕಾರ್ಯನಿರ್ವಹರ್ಣಾಧಿಕಾರಿಗಳು ನಿಯೋಜನೆಗೊಂಡ ಕೆ.ವಿ ಶ್ರೀನಿವಾಸ್ ರವರಿಗೆ ಅಧಿಕಾರಿ ಹಸ್ತಾಂತರ ಕಾರ್ಯಕ್ರಮ ನ.3 ರಂದು ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್, ಸದಸ್ಯರಾದ ಪ್ರಶಾಂತ್ ಪೂವಾಜೆ, ಪುರಂದರ ಗೌಡ ಕೆ, ವಿಠಲ ಕುರ್ಲೆ ನವೀನ್ ಕಜೆ, ಹೇಮಾವತಿ ಶಿವಾನಂದ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಧಾರ್ಮಿಕ ದತ್ತಿ ಇಲಾಖೆಯು ಶ್ರೀ ಕ್ಷೇತ್ರದ ಹೆಸರಿಗೆ ಮಂಜೂರುಗೊಳಿಸಿದ್ದ ಜಮೀನಿನ ಪತ್ರ ಹಸ್ತಾಂತರ ಕಾರ್ಯಕ್ರಮ ನ.3 ರಂದು ನಿಗದಿಗೊಂಡಿದ್ದರು ಕಂದಾಯ ಇಲಾಖೆಯ ಅಧಿಕಾರಿಗಳು ಬಾರದೇ ಇದ್ದುದರಿಂದ ಈ ಕಾರ್ಯಕ್ರಮ ರದ್ದಾಗಿದೆ.

Related posts

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!