23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಕಾರ್ಯನಿರ್ವಹರ್ಣಾಧಿಕಾರಿಯಾಗಿದ್ದ ದಯಾನಂದ ಹೆಗ್ಡೆಯವರು ನೂತನವಾಗಿ ಕಾರ್ಯನಿರ್ವಹರ್ಣಾಧಿಕಾರಿಗಳು ನಿಯೋಜನೆಗೊಂಡ ಕೆ.ವಿ ಶ್ರೀನಿವಾಸ್ ರವರಿಗೆ ಅಧಿಕಾರಿ ಹಸ್ತಾಂತರ ಕಾರ್ಯಕ್ರಮ ನ.3 ರಂದು ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್, ಸದಸ್ಯರಾದ ಪ್ರಶಾಂತ್ ಪೂವಾಜೆ, ಪುರಂದರ ಗೌಡ ಕೆ, ವಿಠಲ ಕುರ್ಲೆ ನವೀನ್ ಕಜೆ, ಹೇಮಾವತಿ ಶಿವಾನಂದ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಧಾರ್ಮಿಕ ದತ್ತಿ ಇಲಾಖೆಯು ಶ್ರೀ ಕ್ಷೇತ್ರದ ಹೆಸರಿಗೆ ಮಂಜೂರುಗೊಳಿಸಿದ್ದ ಜಮೀನಿನ ಪತ್ರ ಹಸ್ತಾಂತರ ಕಾರ್ಯಕ್ರಮ ನ.3 ರಂದು ನಿಗದಿಗೊಂಡಿದ್ದರು ಕಂದಾಯ ಇಲಾಖೆಯ ಅಧಿಕಾರಿಗಳು ಬಾರದೇ ಇದ್ದುದರಿಂದ ಈ ಕಾರ್ಯಕ್ರಮ ರದ್ದಾಗಿದೆ.

Related posts

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!