25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತಿನ ವ್ಯಾಪ್ತಿಯ ಸುಣ್ಣದಕೆರೆ, ಪಿಲಿಚಂಡಿ ಕಲ್ಲು ಒಂದನೇ ವಾರ್ಡಿನ ನಿವಾಸಿ ಶೇಕ್ ಇಮಾಮ್ ಸಾಹೇಬ್. ಇವರ ಮನೆಗೆ ಇಂದು ಮಧ್ಯಾಹ್ನದ ನಂತರ ಸುರಿದ ಮಳೆಯ ಪರಿಣಾಮವಾಗಿ ಸಿಡಿದ ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಸಂಪರ್ಕ ಹಾಗೂ ಮನೆಯ ಕಟ್ಟಡದ ಗೋಡೆಗಳಿಗೆ ಹಾನಿಯಾಗಿರುತ್ತದೆ.

ಮನೆಗೆ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya
error: Content is protected !!