30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತಿನ ವ್ಯಾಪ್ತಿಯ ಸುಣ್ಣದಕೆರೆ, ಪಿಲಿಚಂಡಿ ಕಲ್ಲು ಒಂದನೇ ವಾರ್ಡಿನ ನಿವಾಸಿ ಶೇಕ್ ಇಮಾಮ್ ಸಾಹೇಬ್. ಇವರ ಮನೆಗೆ ಇಂದು ಮಧ್ಯಾಹ್ನದ ನಂತರ ಸುರಿದ ಮಳೆಯ ಪರಿಣಾಮವಾಗಿ ಸಿಡಿದ ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಸಂಪರ್ಕ ಹಾಗೂ ಮನೆಯ ಕಟ್ಟಡದ ಗೋಡೆಗಳಿಗೆ ಹಾನಿಯಾಗಿರುತ್ತದೆ.

ಮನೆಗೆ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Related posts

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya
error: Content is protected !!