38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತಿನ ವ್ಯಾಪ್ತಿಯ ಸುಣ್ಣದಕೆರೆ, ಪಿಲಿಚಂಡಿ ಕಲ್ಲು ಒಂದನೇ ವಾರ್ಡಿನ ನಿವಾಸಿ ಶೇಕ್ ಇಮಾಮ್ ಸಾಹೇಬ್. ಇವರ ಮನೆಗೆ ಇಂದು ಮಧ್ಯಾಹ್ನದ ನಂತರ ಸುರಿದ ಮಳೆಯ ಪರಿಣಾಮವಾಗಿ ಸಿಡಿದ ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಸಂಪರ್ಕ ಹಾಗೂ ಮನೆಯ ಕಟ್ಟಡದ ಗೋಡೆಗಳಿಗೆ ಹಾನಿಯಾಗಿರುತ್ತದೆ.

ಮನೆಗೆ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Related posts

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!