July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತಿನ ವ್ಯಾಪ್ತಿಯ ಸುಣ್ಣದಕೆರೆ, ಪಿಲಿಚಂಡಿ ಕಲ್ಲು ಒಂದನೇ ವಾರ್ಡಿನ ನಿವಾಸಿ ಶೇಕ್ ಇಮಾಮ್ ಸಾಹೇಬ್. ಇವರ ಮನೆಗೆ ಇಂದು ಮಧ್ಯಾಹ್ನದ ನಂತರ ಸುರಿದ ಮಳೆಯ ಪರಿಣಾಮವಾಗಿ ಸಿಡಿದ ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಸಂಪರ್ಕ ಹಾಗೂ ಮನೆಯ ಕಟ್ಟಡದ ಗೋಡೆಗಳಿಗೆ ಹಾನಿಯಾಗಿರುತ್ತದೆ.

ಮನೆಗೆ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Related posts

ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾಟ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya
error: Content is protected !!