25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

ಬೆಳಾಲು: ಜನವರಿ 6 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವ ಹಾಗೂ ಸೇವೆಗಳು ನಡೆಯಲಿದ್ದು ಈ ಬಗ್ಗೆ ದೀಪೋತ್ಸವ ಕಾರ್ಯಕ್ರಮವನ್ನು ಮುನ್ನಡೆಸಿ ಕೊಡುವ ಚಾರ್ಮಾಡಿ ಕುಂಜಿರ ಗುರುಸ್ವಾಮಿಯವರನ್ನು ಬೆಳಾಲು ಅಯ್ಯಪ್ಪ ಭಕ್ತಿ ವೃಂದ ಸಮಿತಿಯ ವತಿಯಿಂದ ತಾಂಬೂಲ ಕಾಣಿಕೆ ನೀಡಿ ಬರುವಂತೆ ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ವಕೀಲರು, ಕಾರ್ಯದರ್ಶಿ ಶಶಿಧರ ಆಚಾರ್ಯ ಶಿಲ್ಪಿದಾರರು, ಸಮಿತಿಯ ಗೌರವ ಸಂಚಾಲಕ ಕೇಶವ ಟೈಲರ್, ಉಪಾಧ್ಯಕ್ಷ ಬೊಮ್ಮಣ್ಣ ಗೌಡ ಗುಂಡಿಗದ್ದೆ ಹಾಗೂ ಗಣೇಶ್ ಗೌಡ ಅನಂತೋಡಿ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya
error: Content is protected !!