March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

ಉರುವಾಲು: ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೆಕ್ಕಿಲು ಯಕ್ಷಿತ್ ಕೆ ಕಿರಿಯ ವಿಭಾಗದ ಕ್ಲೇ ಮಾಡೆಲಿಂಗ್ ನಲ್ಲಿ ಪ್ರಥಮ ಸ್ಥಾನ, ರಿಝಾ ಮರಿಯಮ್ ಕಿರಿಯ ವಿಭಾಗದಲ್ಲಿ ಚಿತ್ರಕಲೆ ಪ್ರಥಮ ಸ್ಥಾನ, ರಿಧಾ ಫಾತಿಮಾ ಹಿರಿಯ ವಿಭಾಗದಲ್ಲಿ ಚಿತ್ರಕಲೆ ತೃತೀಯ ಸ್ಥಾನ ಪಡೆದಿರುತ್ತಾರೆ .

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು ಬಿ ಎಸ್ ಬಿರಾದಾರ ,ಸಹಶಿಕ್ಷಿಯರಾದ ಸಂಧ್ಯಾರಾಣಿ , ಲೀಲಾವತಿ ,ಎಸ್ ಡಿಎಂಸಿ ಅಧ್ಯಕ್ಷ ಅಬ್ದುಲ್ ಶರೀಫ್ ಅಭಿನಂದಿಸಿದರು.

Related posts

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya
error: Content is protected !!